Free Laptop Scheme arji : ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಣೆ, ಬೇಗ ಇಲ್ಲಿ ಅರ್ಜಿ ಹಾಕಿ !

Free Laptop Scheme

Free Laptop Scheme arji : ರಾಜ್ಯದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್‌ ವಿತರಣೆ, ಬೇಗ ಇಲ್ಲಿ ಅರ್ಜಿ ಹಾಕಿ ! ಚಿಕ್ಕಬಳ್ಳಾಪುರ: ಡಿಜಿಟಲ್ ಯುಗದಲ್ಲಿ ಶಿಕ್ಷಣದ ಮುಂದಿನ ಹಂತಕ್ಕೆ ಹೊಂದಿಕೊಳ್ಳಲು ಅತ್ಯಗತ್ಯವಾದ ಸಾಧನಗಳನ್ನು ಒದಗಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿ ಅಭಿವೃದ್ಧಿ ನಿಗಮವು ಒಂದು ವಿಶೇಷ ಯೋಜನೆಯನ್ನು ಜಾರಿಗೊಳಿಸಿದೆ. ಈ ಯೋಜನೆಯಡಿ, ಪರಿಶಿಷ್ಟ ಜಾತಿಯ ಸಫಾಯಿ ಕರ್ಮಚಾರಿಗಳು, ಪೌರ ಕಾರ್ಮಿಕರು ಮತ್ತು ಮ್ಯಾನುಯಲ್ ಸ್ಕ್ಯಾವೆಂಜರ್‌ಗಳ ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿರುವುದಾದರೆ ಅವರಿಗೆ ಉಚಿತ ಲ್ಯಾಪ್‌ಟಾಪ್‌ಗಳನ್ನು ವಿತರಿಸಲಾಗುತ್ತದೆ. … Read more

Free laptop scheme : ಉಚಿತ ಲ್ಯಾಪ್‌’ಟಾಪ್ ಪಡೆಯಲು ಅರ್ಜಿ ಆಹ್ವಾನ : ರಾಜ್ಯದ ಈ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ !

Free laptop scheme

Free laptop scheme : ಉಚಿತ ಲ್ಯಾಪ್‌’ಟಾಪ್ ಪಡೆಯಲು ಅರ್ಜಿ ಆಹ್ವಾನ : ರಾಜ್ಯದ ಈ ಜಿಲ್ಲೆಯ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ! ನಮಸ್ಕಾರ ಬಳ್ಳಾರಿ ಜಿಲ್ಲೆಯ ವಿದ್ಯಾರ್ಥಿ ಸ್ನೇಹಿತರೇ! ಕುರೇಕುಪ್ಪ ಪುರಸಭೆಯು ಪರಿಶಿಷ್ಟ ಜಾತಿ (SC) ಸಮುದಾಯದ ಉನ್ನತ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಒಂದು ದೊಡ್ಡ ಉಡುಗೊರೆಯನ್ನು ಘೋಷಿಸಿದೆ. 2024-25ನೇ ಶೈಕ್ಷಣಿಕ ಸಾಲಿನಲ್ಲಿ, ಎಸ್.ಎಫ್.ಸಿ (SFC) ಅನುದಾನದಡಿ ಖರ್ಚಾಗದೇ ಉಳಿದಿರುವ ಮುಕ್ತ ನಿಧಿಯ ಶೇಕಡ 24.10 ರಷ್ಟನ್ನು ಎಸ್‌ಸಿಎಸ್‌ಪಿ (SCSP) ಯೋಜನೆಯಡಿ ಬಳಸಿಕೊಂಡು, ಬಿ.ಇ (ಎಂಜಿನಿಯರಿಂಗ್) … Read more

?>